10ನೇ ತರಗತಿ ಸಮಾಜ ವಿಜ್ಞಾನ ಭಾಗ-2 ನೋಟ್ಸ್ ಅಥವಾ ಪ್ರಶ್ನೋತ್ತರಗಳು, ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಎಲ್ಲಾ ಅಧ್ಯಾಯಗಳ ಪ್ರಶ್ನೋತ್ತರಗಳು

  10th social science notes pdf in kannada   ಎಸ್ ಎಸ್ ಎಲ್ ಸಿ ಕರ್ನಾಟಕ ರಾಜ್ಯ ಪಠ್ಯಕ್ರಮ 10ನೇ ತರಗತಿ ಸಮಾಜ ವಿಜ್ಞಾನ ಎಲ್ಲಾ ಪಾಠಗಳ ಪ್ರಶ್ನೋತ್ತರಗಳು ಭಾಗ-2 ನಿಮಗಾಗಿ ಪುಸ್ತಕದ ಎಲ್ಲಾ ಫೋಟೋಗಳನ್ನು ಪರಿಶೀಲಿಸಿ ಉತ್ತರಗಳನ್ನು ರೆಡಿ ಮಾಡಿರುತ್ತೇನೆ. ಕನ್ನಡ ಮಾಧ್ಯಮದಲ್ಲಿ ಪ್ರತಿ ಅಧ್ಯಾಯದ ಪಿಡಿಎಫ್ ಕೆಳಗಡೆ ಲಭ್ಯವಿದೆ SSLC SOCIAL SCIENCE PART 2 QUESTION and ANSWER 10th standard social science notes part 2 in … Read more

Karnataka arogya sanjivni yojane KASS RULES AND FACILITIES

ಕರ್ನಾಟಕ ಸರ್ಕಾರದ ನಡವಳಿಗಳು       ವಿಷಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ’ (KASS) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಗಳು.   ಓದಲಾಗಿದೆ:   1. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಎಂಆರ್ 2020, 2:17.08.2021.   2. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020, 25:05.09.2022.   … Read more

SSLC social science part 2 notes in Kannada medium, 10 ನೇ ತರಗತಿ ಸಮಾಜ ವಿಜ್ಞಾನ | 10ನೇ ತರಗತಿ ಇತಿಹಾಸ | ಭೂಗೋಳ |

sslc social science kannada medium notes download 10ನೇ ತರಗತಿ ಸಮಾಜ ವಿಜ್ಞಾನ‌ ಭಾಗ 2 ಎಲ್ಲಾಅಧ್ಯಾಯಗಳ ನೋಟ್ಸ್,10th Standard Social Science part 2 All Chapter Question Answer 10th Class Social Science  part 2 Notes  Pdf 10th Social Science Notes part 2 Pdf Kseeb Solution For Class 10 Social Science Notes in Kannada Medium 10th Social part 2 Notes … Read more

ಭಾರತದ ವಿದೇಶಾಂಗ ನೀತಿ ಮತ್ತು ಜಾಗತಿಕ ಸವಾಲುಗಳು 10ನೇ ತರಗತಿ ಸಮಾಜ ವಿಜ್ಞಾನ ರಾಜ್ಯಶಾಸ್ತ್ರ ಅಧ್ಯಾಯ 21

  ಭಾರತದ ವಿದೇಶಾಂಗ ನೀತಿ ಮತ್ತು ಜಾಗತಿಕ ಸವಾಲುಗಳು   10ನೇ ತರಗತಿ ಸಮಾಜ ವಿಜ್ಞಾನ ರಾಜ್ಯಶಾಸ್ತ್ರ ಅಧ್ಯಾಯ 21 ನೋಟ್ಸ್ ಅಥವಾ ಪ್ರಶ್ನೋತ್ತರಗಳು   I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ಭಾರತದ ವಿದೇಶಾಂಗ ನೀತಿಯ ಶಿಲ್ಪಿ ಜವಾಹರಲಾಲ್ ನೆಹರು . ೨. ಮಾನವ ಹಕ್ಕುಗಳ ದಿನವನ್ನು ಡಿಸೆಂಬರ್ 10 ರಂದು ಆಚರಿಸುತ್ತೇವೆ. ೩. ಭಾರತವು ಒಂದು ಶಾಂತಿಪ್ರಿಯ ರಾಷ್ಟ್ರವಾದುದರಿಂದ ಶಸ್ತ್ರಾಸ್ತ್ರಗಳ ನಿಯಂತ್ರಣವನ್ನು ಪ್ರತಿಪಾದಿಸುತ್ತಿದೆ.     II. ಕೆಳಗಿನ … Read more

ಜಾಗತಿಕ ಸಂಸ್ಥೆಗಳು 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ-22 ಪ್ರಶ್ನೋತ್ತರಗಳು

ಜಾಗತಿಕ ಸಂಸ್ಥೆಗಳು 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ-22 I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ವಿಶ್ವಸಂಸ್ಥೆಯು ಪ್ರಾರಂಭವಾದ ವರ್ಷ..1945 ಅಕ್ಟೋಬರ್ 24  . ೨. ವಿಶ್ವಸಂಸ್ಥೆಯ ಮುಖ್ಯ ಕಚೇರಿ _ಅಮೆರಿಕಾದ ನ್ಯೂಯಾರ್ಕ್  ನಗರದಲ್ಲಿದೆ. ೩. ವಿಶ್ವಸಂಸ್ಥೆಯ ಸಚಿವ ಸಂಪುಟ ಎನ್ನುವ ಮಾದರಿಯಲ್ಲಿರುವ ಅಂಗಸಂಸ್ಥೆ   ಭದ್ರತಾ ಮಂಡಳಿ. ೪. ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರ ಅಧಿಕಾರಾವಧಿ  9 ವರ್ಷಗಳು ೫. ಆಹಾರ ಮತ್ತು ಕೃಷಿ ಸಂಸ್ಥೆಯ ಪ್ರಧಾನ ಕಛೇರಿ ಇಟಲಿ ದೇಶದ … Read more

ಸಾಮಾಜಿಕ ಸವಾಲುಗಳು ,10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 24 ನೋಟ್ಸ್ ಅಥವಾ ಪ್ರಶ್ನೋತ್ತರಗಳು

  ಸಾಮಾಜಿಕ ಸವಾಲುಗಳು   9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 24 ನೋಟ್ಸ್ ಅಥವಾ ಪ್ರಶ್ನೋತ್ತರಗಳು     I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ಸಂವಿಧಾನದ 24ನೇ ವಿಧಿ ಮಕ್ಕಳನ್ನು ದುಡಿಮೆಗೆ ತೊಡಗಿಸುವುದು ಕಾನೂನುಬಾಹಿರ ಎಂದು ಘೋಷಿಸಿದೆ. ೨. `ಬಾಲ ಕಾರ್ಮಿಕ ನಿಷೇಧ ಕಾಯ್ದೆ’ ಜಾರಿಗೆ ಬಂದ ವರ್ಷ 1986 ೩. ಬಾಲ ಕಾರ್ಮಿಕರ ಕಲ್ಯಾಣಕ್ಕಾಗಿ 1987ರಲ್ಲಿ `ರಾಷ್ಟ್ರೀಯ ನೀತಿ’ ಜಾರಿಗೊಳಿಸಿತು. ೪. ವರದಕ್ಷಿಣೆ ನಿಷೇಧ ಕಾಯ್ದೆ … Read more

ಭಾರತದ ಭೂ ಬಳಕೆ ಹಾಗೂ ಕೃಷಿ, 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 25 ನೋಟ್ಸ್ ಅಥವಾ ಪ್ರಶ್ನೋತ್ತರಗಳು

ಭಾರತದ ಭೂ ಬಳಕೆ ಹಾಗೂ ಕೃಷಿ 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 25 ನೋಟ್ಸ್ ಅಥವಾ ಪ್ರಶ್ನೋತ್ತರಗಳು I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಭೂಮಿಯನ್ನು ವಿವಿಧ ಉದ್ದೇಶಗಳಿಗೆ ಬಳಸುವುದನ್ನು ಭೂ ಬಳಕೆ ಎನ್ನುವರು. ೨. ಒಂದೇ ವ್ಯವಸಾಯ ಕ್ಷೇತ್ರದಲ್ಲಿ ಒಂದು ವರ್ಷದಲ್ಲಿ ಎರಡು ಮೂರು ಬೆಳೆ ಬೆಳೆಯುವುದಕ್ಕೆ ಸಾಂದ್ರ ಬೇಸಾಯ ಎಂದು ಕರೆಯುವರು. ೩. ರೈತರು ತಮ್ಮ ಜೀವನಕ್ಕೆ ಅವಶ್ಯಕವಿರುವ ಹುಟ್ಟುವಳಿಗಳನ್ನು ಮಾತ್ರ ಬೆಳೆಯುವುದಕ್ಕೆ ಜೀವನಾಧಾರ ಬೇಸಾಯ ಎಂದು … Read more

ಭಾರತದ ಖನಿಜ ಮತ್ತು ಶಕ್ತಿ ಸಂಪನ್ಮೂಲಗಳು  10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 26 ನೋಟ್ಸ್ ಅಥವಾ ಪ್ರಶ್ನೋತ್ತರಗಳು

ಭಾರತದ ಖನಿಜ ಮತ್ತು ಶಕ್ತಿ ಸಂಪನ್ಮೂಲಗಳು 10ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 26 ನೋಟ್ಸ್ ಅಥವಾ ಪ್ರಶ್ನೋತ್ತರಗಳು   I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ೨೦ನೇ ಶತಮಾನದ ಅದ್ಭುತ ಲೋಹ ಅಲ್ಯುಮಿನಿಯಂ . ೨. ಭಾರತದಲ್ಲಿ ಅತಿ ಹೆಚ್ಚು ಚಿನ್ನವನ್ನು ಉತ್ಪಾದಿಸುತ್ತಿರುವ ಗಣಿ ಹಟ್ಟಿ ಚಿನ್ನದ ಗಣಿ . ೩. ಅಭ್ರಕವನ್ನು ಕಾಗೆ ಬಂಗಾರ ಎಂದು ಕರೆಯುತ್ತಾರೆ. II. ಈ ಕೆಳಗಿನ ಪ್ರಶ್ನೆಗಳಿಗೆ ಸಂಕ್ತಿಪ್ತವಾಗಿ ಉತ್ತರಿಸಿ. ೪. ಭಾರತದಲ್ಲಿ … Read more

ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ

 ದುಡಿಮೆ ಮತ್ತು ಆರ್ಥಿಕ ಜೀವನ   6. ನಿರುದ್ಯೋಗ ಸಮಸ್ಯೆಗೆ ಪರಿಹಾರೋಪಾಯಗಳನ್ನು ತಿಳಿಸಿ.   • ಜನಸಂಖ್ಯಾ ನಿಯಂತ್ರಣ ಕ್ರಮಗಳು ಗುಡಿಕೈಗಾರಿಕೆಗೆ ಪ್ರೋತ್ಸಾಹ • ಕೃಷಿ ಕ್ಷೇತ್ರದ ಅಭಿವೃದ್ಧಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ • ಶೈಕ್ಷಣಿಕ ಸುಧಾರಣಾ ಯೋಜನೆಗಳು ಪಂಚವಾರ್ಷಿಕ ಯೋಜನೆಗಳು • ವೃತ್ತಿಪರ ಶಿಕ್ಷಣಕ್ಕೆ ಪ್ರೋತ್ಸಾಹ • ಗ್ರಾಮೀಣಾಭಿವೃದ್ಧಿ ಯೋಜನೆಗಳು •ಉದ್ಯೋಗ ಖಾತರಿ ಯೋಜನೆ   7. ಅಸಂಘಟಿತ ಕೆಲಸಗಾರರ ಸಮಸ್ಯೆಗಳನ್ನು ತಿಳಿಸಿ.   • ಅಸಂಘಟಿತ ಕೆಲಸಗಾರರು ಮಾಡುವ ದುಡಿಮೆಗೆ ಯಾವುದೇ ನಿಗದಿತ ನಿಯಮ, … Read more